ಬಸವಣ್ಣ   
  ವಚನ - 7     
 
ಭವಬಂಧನ ಭವಪಾಶವಾದ ಕಾರಣವೇನಯ್ಯಾ? ಹಿಂದಣ ಜನ್ಮನಲ್ಲಿ ಲಿಂಗವ ಮರೆದೆನಾಗಿ, ಹಿಂದಣ ಸಿರಿಯಲ್ಲಿ ಜಂಗಮವ ಮರೆದೆನಾಗಿ. ಅರಿದೊಡೀ ಸಂಸಾರವ ಹೊದ್ದಲೀವನೆ, ಕೂಡಲ ಸಂಗಮದೇವ?