ಬಸವಣ್ಣ   
  ವಚನ - 31     
 
ಮುಂಗೈಯ್ಯ ಕಂಕಣಕ್ಕೆ ಕನ್ನಡಿಯ ತೋರುವಂತೆ ಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು, ನೋಡಾ! ನಾಯಿಗೆ ನಾರಿವಾಣವಕ್ಕುವುದೆ, ಕೂಡಲ ಸಂಗಮದೇವಾ?