ಬಸವಣ್ಣ   
  ವಚನ - 70     
 
ಮಡಕೆಯ ಮಾಡುವರೆ ಮಣ್ಣೇ ಮೊದಲು; ತೊಡಿಗೆಯ ಮಾಡುವರೆ ಹೊನ್ನೇ ಮೊದಲು; ಶಿವಪಥವನರಿವರೆ ಗುರುಪಥವೇ ಮೊದಲು; ಕೂಡಲ ಸಂಗಮದೇವರನರಿವರೆ ಶರಣರ ಸಂಗವೇ ಮೊದಲು.

C-384 

  Sun 29 Oct 2023  

 ಪೂಜ್ಯರಿಗೆ ಶರಣು ಶರಣಾರ್ಥಿ. ವಾಸ್ತವ : ಕುಡಿದವರ ಜೊತೆ ಇರಿ ಕುಡಿದಂತೆ ಇರಿ ಆದರೆ ಕುಡಿ ಬೇಡಿ.
  ಡಾ. ಹಿತೇಶ್ವರ ಜಿ.ಹೆಚ್
???????. ???????? ??, ???? ??, ???????????