ಬಸವಣ್ಣ   
  ವಚನ - 86     
 
ನಮಃ ಶಿವಾಯ, ನಮಃ ಶಿವಾಯ, ನಮಃ ಶಿವಾಯ' ಶರಣೆಂದಿತ್ತು ಲಲಾಟಲಿಖಿತ ಬರೆದ ಬಳಿಕ ಪಲ್ಲಟವ ಮಾಡಬಾರದು. ಎನ್ನ ಉರದ ಉಂಡಿಗೆ, ಶಿರದ ಅಕ್ಷರ ಕೂಡಲಸಂಗಯ್ಯಾ ಶರಣೆಂದಿತ್ತು.