ಬಸವಣ್ಣ   
  ವಚನ - 114     
 
ಒಲೆಯ ಬೂದಿಯ ಬಿಲಿಯಲು ಬೇಡ, ಒಲಿದಂತೆ ಹೂಸಿಕೊಂಡಿಪ್ಪುದು. ಹೂಸಿ ಏನು ಫಲ, ಮನದಲ್ಲಿ ಲೇಸಿಲ್ಲದನ್ನಕ್ಕ? ಒಂದನಾಡಹೋಗಿ ಒಂಬತ್ತನಾಡುವ ಡಂಭಕರ ಮೆಚ್ಚ ನಮ್ಮ ಕೂಡಲಸಂಗಮದೇವ.