ಬಸವಣ್ಣ   
  ವಚನ - 117     
 
ಹುತ್ತವ ಬಡಿದೊಡೆ ಹಾವು ಸಾಯಬಲ್ಲುದೆ, ಅಯ್ಯಾ? ಅಘೋರ ತಪವ ಮಾಡಿದೊಡೇನು? ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯಾ ಕೂಡಲಸಂಗಮದೇವ?