ಬಸವಣ್ಣ   
  ವಚನ - 165     
 
ಎಲೆ ಎಲೆ ಮಾನವಾ, ಅಳಿಯಾಸೆ ಬೇಡವೋ, ಕಾಳ ಬೆಳುದಿಂಗಳು ಸಿರಿ ಸ್ಥಿರವಲ್ಲ. ಕೇಡಿಲ್ಲದ ಪದವೀ(ವ) ಕೂಡಲಸಂಗಮದೇವನ ಮರೆಯದೆ ಪೂಜಿಸೋ.