ಬಸವಣ್ಣ   
  ವಚನ - 204     
 
ಸರ್ವಭೂತಾತ್ಮನೆಂಬ ಮಾತಿನ ಮಾತಿನಲ್ಲಿ ಹೋಗದು, ತನು-ಮನ-ಧನವ ಗುರುಲಿಂಗ ಜಂಗಮಕ್ಕೆ ಸವೆಸಲೇಬೇಕು. ಇದು ಕಾಣದ ಕೂಡಲಸಂಗನ ಶರಣರಿಗೆ ಅಂಜಲೇಬೇಕು.