ಬಸವಣ್ಣ   
  ವಚನ - 249     
 
ಅರ್ಥಕ್ಕೆ ತಪ್ಪಿದರೇನು? ಪ್ರಾಣಕ್ಕೆ ತಪ್ಪಿದರೇನು? ಅಭಿಮಾನಕ್ಕೆ ತಪ್ಪಿದರೇನು? ಶರಣರು ಶರಣರಲ್ಲಿ ಗುಣವನರಸುವರೆ? ಕೂಡಲಸಂಗನ ಶರಣರು ನೊಂದು ಸೈರಿಸಬೇಕು.