ಬಸವಣ್ಣ   
  ವಚನ - 305     
 
ಹೊರಿಸಿಕೊಂಡು ಹೋದ ನಾಯಿ: ಮೊಲನೇನ ಹಿಡಿಯುವುದಯ್ಯಾ? ಇರಿಯದ ವೀರ; ಇಲ್ಲದ ಸೊಬಗುವ ಹೇಳುವುದೇ ನಾಚಿಕೆ! ಆನು ಭಕ್ತನೆಂತಪ್ಪೆನಯ್ಯಾ, ಕೂಡಲಸಂಗಮದೇವಾ?