ಬಸವಣ್ಣ   
  ವಚನ - 341     
 
ಅರ್ಥ ಪ್ರಾಣಾಭಿಮಾನಕ್ಕೆ ಒಡೆಯರು ಸದ್ ಭಕ್ತರಲ್ಲದೆ ಎನಗಾರೂ ಇಲ್ಲವಯ್ಯಾ. `ಭೃತ್ಯಾಪರಾಧಃ ಸ್ವಾಮಿನೋ ದಂಡಃ' ಕೂಡಲಸಂಗಮದೇವಾ, ನೀವೇ ಪ್ರಮಾಣು.