ಬಸವಣ್ಣ   
  ವಚನ - 409     
 
ನಡೆಯಲರಿಯದೆ, ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು? ಅವರ ಸುಖವೆನ್ನ ಸುಖ. ಅವರ ದುಃಖವೆನ್ನ ದುಃಖ! ಕೂಡಲಸಂಗನ ಶರಣರ ಮನನೊಂದರೆ ಆನು ಬೆಂದೆನಯ್ಯಾ!