ಬಸವಣ್ಣ   
  ವಚನ - 586     
 
ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ! `ಭರ್ಗೋ ದೇವಸ್ಯ ಧೀಮಹಿ' ಎಂಬರು: ಒಬ್ಬರಿಗಾಗಿ ವಿಚಾರವಿಲ್ಲ, ನೋಡಿರೇ, ಕೂಡಲಸಂಗಮದೇವಾ.