ಬಸವಣ್ಣ   
  ವಚನ - 597     
 
ಕುರಿವಿಂಡು ಕಬ್ಬಿನ ಉಲಿವ ತೋಂಟವ ಹೊಕ್ಕು- ತೆರನನರಿಯದೆ ತನಿರಸದ, ಹೊರಗಣೆಲೆಯನೆ ಮೇದುವು! ನಿಮ್ಮನರಿವ ಮದಕರಿಯಲ್ಲದೆ ಕುರಿ ಬಲ್ಲುದೆ ಕೂಡಲಸಂಗಮದೇವಾ?