ಬಸವಣ್ಣ   
  ವಚನ - 607     
 
ಭಕ್ತಿಹೀನನ ದಾಸೋಹವ ಸದ್ಭಕ್ತರು ಸವಿಯರು: ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ ಕೋಗಿಲೆಗೆ ಮೆಲಬಾರದು. ಲಿಂಗಸಂಬಂಧವಿಲ್ಲದವರ ನುಡಿ ಕೂಡಲಸಂಗನ ಶರಣರಿಗೆ ಗಮನಿಸದು.