ಬಸವಣ್ಣ   
  ವಚನ - 658     
 
ಅವರ ನಡೆಯೊಂದು ನುಡಿಯೊಂದಾದರೆ ಶಿವಾಚಾರಕ್ಕವರು ಸಲ್ಲರಯ್ಯಾ : ಬಲ್ಲನು, ಸಾತ್ವಿಕರಲ್ಲದವರನೊಲ್ಲನು; ಶಿವಾಚಾರವ ಬಲ್ಲನು, ಅಲ್ಲಿ ನಿಲ್ಲನು, ಪ್ರಪಂಚಿಯ ಮನವನೊಲ್ಲನು ಕೂಡಲಸಂಗಮದೇವನು.