ಬಸವಣ್ಣ   
  ವಚನ - 727     
 
ಅಟ್ಟಾಟಿಕೆಯ ಮಾತನಾಡಲದೇಕೋ? ಮುಟ್ಟಿ ಬಂದುದಕ್ಕಂಜಲದೇಕೋ? ಕಾದಿದಲ್ಲದೆ ಮಾಣೆನು: ಓಡಿದರೆ ಭಂಗ ಹಿಂಗದಾಗಿ, ಕೂಡಲಸಂಗಮದೇವಾ, ಎನ್ನ ಭಂಗ ನಿಮ್ಮದಾಗಿ!