ಬಸವಣ್ಣ   
  ವಚನ - 758     
 
ಆಪ್ಯಾಯನಕ್ಕೆ ನೀಡುವೆ, ಲಾಂಛನಕ್ಕೆ ಶರಣೆಂಬೆ: ಲಾಂಛನಕ್ಕೆ ತಕ್ಕ ಆಚರಣೆ ಇಲ್ಲದಿದ್ದರೆ ಕೂಡಲಸಂಗಮದೇವಾ, ನೀ ಸಾಕ್ಷಿಯಾಗಿ ಚಿಃ ಎಂಬೆ!