ಬಸವಣ್ಣ   
  ವಚನ - 759     
 
ಮಾಡುವ ನೀಡುವ ಭಕ್ತನ ಕಂಡರೆ ನಿಧಿ ನಿಧಾನವ ಕಂಡಂತಾಯಿತ್ತು, ಪಾದೋದಕ-ಪ್ರಸಾದಜೀವಿಯ ಕಂಡರೆ ಹೋದ ಪ್ರಾಣ ಬಂದಂತಾಯಿತ್ತು. ಅನ್ಯರ ಮನೆಗೆ ಹೋಗಿ, ತನ್ನುದರವ ಹೊರೆಯದ ಅಚ್ಚ ಶರಣರ ಕಂಡರೆ ನಿಶ್ಚಯವಾಗಿ ಕೂಡಲಸಂಗಯ್ಯನೆಂಬೆನು.

C-401 

  Wed 29 Nov 2023  

 ಕನ್ನಡ ಭಾಷೆ Pm
  Manoj
???????