ಬಸವಣ್ಣ   
  ವಚನ - 811     
 
ಮೈಗೆ ಕಾಹ ಹೇಳುವರಲ್ಲದೆ, ಮನಕ್ಕೆ ಕಾಹ ಹೇಳುವರೆ? ಅಣಕದ ಮಿಂಡನ ಹೊಸ ಪರಿಯ ನೋಡಾ: ಕೂಡಲಸಂಗಮದೇವನೆನ್ನ ಮನವ ನಂಬದೆ ತನ್ನಲ್ಲಿದ್ದ ಲೇಸ ಕಾಹ ಹೇಳಿದನು!