ಬಸವಣ್ಣ   
  ವಚನ - 818     
 
ಆಚಾರ ವಿವಾಚಾರವೆಂದರಿಯದ ಕಾರಣ, ಷಡುದರುಶನಂಗಳೆಲ್ಲಾ ತಮತಮಗೆ ಶರಣೆನುತ್ತಿದ್ದುವು; ಮಹತ್ವದ ಸಮಯಾದಿ ಶೈವಂಗಳೆಂಬುವೆಲ್ಲಾ ಶರಣೆನ್ನುತ್ತಿದ್ದುವು! ನಮ್ಮ ಕೂಡಲಸಂಗನ ಶರಣರು ಮಾಡಿದ ವಿನಿಯೋಗ ಬಹಿರಂಗದಲ್ಲಿ ವರ್ತಿಸುವವರಿಗೆ ಎಲ್ಲಿಯದೊ?