ಬಸವಣ್ಣ   
  ವಚನ - 910     
 
ಗ್ರಹ ಬಂದು ಆವರಿಸಲೊಡನೆ ತನ್ನ ಮರೆಸುವುದು, ಮತ್ತೊಂದಕ್ಕಿಂಬುಗೊಡಲೀಯದಯ್ಯಾ. ಕೂಡಲಸಂಗಮದೇವನ ಅರಿವು ಅನುಪಮವಾಗಲೊಡನೆ ಬೆವಹಾರದೊಳಗಿರಲೀಯದಯ್ಯಾ.