ಬಸವಣ್ಣ   
  ವಚನ - 1037     
 
ಆತ್ಮನ ಸುಳುಹು ನಿಂದ ಮತ್ತೆ ಕಾಯದ ಅವತಾರವಳಿಯಿತ್ತು. ನೀನೆಂಬ ಭಾವವರತಲ್ಲಿ, ಕೂಡಲಸಂಗಮದೇವರ ಭಾವ ಪ್ರಭುದೇವರಲ್ಲಿ ಐಕ್ಯವಾಯಿತ್ತು.