ಬಸವಣ್ಣ   
  ವಚನ - 1379     
 
ಸಮಯವಿರುದ್ಧಕಂಜಿ ವಿನಯವ ನುಡಿವೆ, ಕೊಂದಡೆ ಕೊಲ್ಲು, ಕಾಯ್ದಡೆ ಕಾಯಿ. ಎನ್ನವರೆಂದು ಮನ ಹಿಡಿಯದು, ಕೂಡಲಸಂಗಮದೇವಾ.