ಬಸವಣ್ಣ   
  ವಚನ - 1393     
 
ಹರ-ಶಕ್ತಿಗಳಲ್ಲಿ ಹುಟ್ಟಿದ ಬೆನಕ ಭೈರವ ಷಣ್ಮುಖರ ಮಹಾಹರನ ಮಕ್ಕಳೆಂಬ ಪಾತಕ ನೀ ಕೇಳೊ. ಹರಿಹರನು ಒಂದೆಂಬ ಶಿವದ್ರೋಹಿ ನೀ ಕೇಳೊ. ಹರಿ ಸಹಿತಾರರಿಂದತ್ತ ಅಜಾತನಚರಿತ್ರ ಅಪ್ರತಿಮಮಹಿಮ ಕೂಡಲಸಂಗಮದೇವನೊಬ್ಬನೆ ಕಾಣಿ ಭೋ.