ವಚನ - 41     
 
ಅರಿದೆನೆಂದಡೆ ಅರಿಯಬಾರದು ನೋಡಾ. ಘನಕ್ಕೆ ಘನ ತಾನೆ ನೋಡಾ. ಚೆನ್ನಮಲ್ಲಿಕಾರ್ಜುನನ ನಿರ್ಣಯವಿಲ್ಲದೆ ಸೋತೆನು.