ವಚನ - 100     
 
ತನು ತರತರಂಭೋಗಿ, ಮನವು ನಿಮ್ಮಲ್ಲಿ ಸಿಲುಕಿತ್ತಯ್ಯಾ. ನೋಟವೇ ಪ್ರಾಣವಾಗಿ ಆಪ್ಯಾಯನ ನಿಮ್ಮಲ್ಲಿ ಆರತುದಯ್ಯಾ. ಸಿಲುಕಿತ್ತು ಶೂನ್ಯದೊಳಗೆ, ಗುಹೇಶ್ವರಾ ನಿರಾಳವಯ್ಯಾ!