ವಚನ - 1185     
 
ಜಗತ್ವಯಂಭು' ಎಂಬ ಗುಹೇಶ್ವರನ ಕರಸ್ಥಲದಲ್ಲಿ ಹಿಡಿದಾಡುತ್ತಿರ್ದಡೆ ಆದಿಲಿಂಗವೆಂದು ಬಗೆಯದು ಲೋಕವೆಲ್ಲ. ಗುಹೇಶ್ವರಾ-ನಿಮ್ಮ ಶರಣ ಬಸವಣ್ಣ, ಅಚ್ಚಲಿಂಗವ ಹಿಡಿದ ಕಾರಣ, ಬರಿಯ ಲಿಂಗದ ಮಸ್ತಕವಾಯಿತ್ತು ತ್ರಿಜಗದೊಳಗೆ!