ವಚನ - 1491     
 
ಲೋಭವೆಂಬ ಮಸೆದಡಾಯುಧವನೊರೆಯುಚ್ಚಬಾರದು ಇಂತಪ್ಪ ಕದಳಿಯಂ ಪೊಕ್ಕು ಪೊಡೆಮಾಡಿ ಮುಳ್ಮುಸೆ ಮುಟ್ಟದೆ ಕಳೆದುತ್ತರಿಸಿ ಗುಹೇಶ್ವರನೆಂಬ ನಿಜಸಮಾಧಿಯಲ್ಲಿ ನಿಂದು ಪರವಶನಾಗಿ ನಿರಾಳಕ್ಕೆ ನಿರಾಳ ನಿರಾಳವಾಗಿರ್ದೆನಯ್ಯಾ.