ವಚನ - 301     
 
ಪೂರಾಯ ಗಾಯ ತಾಗಿ ನೊಂದೆನೆಂದರಿಯೆನಯ್ಯಾ, ಇದ್ದೆನೆಂದರಿಯೆನಯ್ಯಾ, ಸತ್ತೆನೆಂದರಿಯೆನಯ್ಯಾ, ಕಾಯ ಪಲ್ಲಟವಾಯಿತ್ತು, ಗುಹೇಶ್ವರಲಿಂಗ ಸ್ವಾಯತವಾಗಿ.