ವಚನ - 606     
 
ಸತ್ತು ಹುಟ್ಟಿ ಕೆಟ್ಟವರೆಲ್ಲರು, ದೇವಲೋಕಕ್ಕೆ ಹೋದರೆಂಬ ಬಾಲಭಾಷೆಯ ಕೇಳಲಾಗದು. ಸಾಯದ ಮುನ್ನ ಸ್ವಯವನರಿದಡೆ ದೇವನೊಲಿವ ನಮ್ಮ ಗುಹೇಶ್ವರನು.