ವಚನ - 832     
 
ಅರಿವಿಂಗಸಾಧ್ಯ, ಉಪಮೆಗೆ ಕಡೆ ಮುಟ್ಟದು! ಗುಹೇಶ್ವರನ ಕರುಣಪ್ರಸಾದಿ ಮರುಳುಶಂಕರದೇವ ಎಂತಿಪ್ಪನೆಂಬುದ ತಿಳಿದು ನೋಡಾ, ಸಂಗನಬಸವಣ್ಣ.