ವಚನ - 870     
 
ಆಡಿಂಗೆ ದಾಯಾದ್ಯರಾದಿರಲ್ಲಾ. ಕಾಡ ಗಿಡುವಿಂಗೆ ಮ್ಯತ್ಯುವಾದಿರಲ್ಲಾ. ಅರಿವನರಿಯ ಹೇಳಿ, ಶ್ರೀಗುರು ಕುರುಹ ಕೈಯಲ್ಲಿ ಕೊಟ್ಟಡೆ ಅರಿವನೆ ಮರೆದು ಕುರುಹ ಪೂಜಿಸುವ ಕುರಿಗಳ ನೋಡಾ ಗುಹೇಶ್ವರಾ.