ವಚನ - 31     
 
ಅಚ್ಚೊತ್ತಿದಂತೆ ಒಚ್ಚತಗೊಂಡರು ಬಸವಣ್ಣ ಮೊದಲಾದ ಪುರಾತರೆಲ್ಲ. ಸೂರೆಗೊಂಡರಯ್ಯಾ ನಿಮ್ಮ ಪ್ರಸಾದ ಭಂಡಾರವ. ಅಲ್ಲಿಯ ಶೇಷವೆನಗಾದರೆ ಅವರಂತೆ ಆನಪ್ಪೆನು ಇಲ್ಲದಿದ್ದಡೆ ಮುನ್ನಿನಂತೆ ಅಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನಾ.