ವಚನ - 36     
 
ಅಡಿಗಡಿಗೆ ಅಮೃತದ ಕೊಡನೊಡೆಯೆ, ನಿನ್ನಯ ನುಡಿ ಬ್ರಹ್ಮವು ತಾನು ನಿತ್ಯವಾಗಿ ಮಾಡಿ ಒಳಗೆ ಭಕ್ತಿಯನು ಅಡಿಯೊಳಗೆ ನಿತ್ಯವನು ಕಡಲ ಕಂಡೆನು ಭಕ್ತಿಸಮುದ್ರದಾ, ಕೊಡನೊಡಲು ಒಡೆದೀಗ ಕಡಲೊಳಗೆ ಬೆರಸಲ್ಕೆ ಅಡಿಗಡಿಗೆ ದೀಕ್ಷತ್ರಯದ ಸೊಮ್ಮು. ನಿತ್ಯ ಮೃಡನೀಗ ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ನುಡಿಯ ಬ್ರಹ್ಮದೊಳಗೆ ಒಡನೆ ಬ್ರಹ್ಮಾ.