ವಚನ - 109     
 
ಅಯ್ಯೋ ಮಹಾದೇವ ಸುಮ್ಮನೇಕಿದ್ದಪೆ ಕರುಣಿ ಮುಂಬಾಗಿಲಲು ಬಿದ್ದ ಪಶುವೈ. ಓರಂತೆ ಎನ್ನುವನು ಆರಯ್ಯದಿದ್ದಡೆ ಹಾನಿ ನಿನಗಪ್ಪುದೈ ಕಪಿಲಸಿದ್ಧಮಲ್ಲಿಕಾರ್ಜುನ.