ವಚನ - 110     
 
ಅರಣ್ಯದೊಳಗರಸಿಯರ ಪ್ರಾಣವಲ್ಲಭರು ಬಂದುಣುತ್ತೈದಾರೆ, ನೀ ಬೇಗನೇಳೆಂದಡೆ ಏಳದ ಮೊದಲೆ ಉಂಡ, ನಮ್ಮ ಕಪಿಲಸಿದ್ಧಮಲ್ಲಿನಾಥಯ್ಯ.