ವಚನ - 282     
 
ಎಂದೆಂದೂ ಎನ್ನಂಗ ಮನ ಪ್ರಾಣ ನಿನ್ನದಯ್ಯಾ ಬಸವಾ. ಕಪಿಲಸಿದ್ಧಮಲ್ಲಿನಾಥಯ್ಯನ ಗುರುಬಸವಾ.