ವಚನ - 307     
 
ಎರಡೆಂಟನತಿಗಳೆದು ಮುನ್ನೂರ ಮೂವತ್ತು ಕರದರ್ಪಣೆಯ ಭೇದವೊಂದು ಮಾಡಿ, ಜಗವ ಸುತ್ತಿದ ಸೀಮೆ ಹದುಳವಿಡಬಲ್ಲರೆ ಪರಬ್ರಹ್ಮ ಗುರು ತಾನು ಕಪಿಲಸಿದ್ಧಮಲ್ಲಿಕಾರ್ಜುನಾ.