ವಚನ - 327     
 
ಎಲೆ ಭವಗೇಡಿ ನಿನ್ನುವನು ತೋರದೆ ಕಾಡಿದೆ ಹಿಂದೆ. ಅಯ್ಯಾ, ತನುಗುಣ ಸಾಹಿತ್ಯ ನೀನೆ. ನೀನೆನ್ನ ಮನದ ಮಹೋತ್ಸವನೆ ಅಯ್ಯಯ್ಯಾ, ಅವ್ವೆಯ ಅಯ್ಯನಾಗಿಯೆಂದಿಪ್ಪೆ ಕಪಿಲಸಿದ್ಧಮಲ್ಲಿಕಾರ್ಜುನಾ.