ವಚನ - 338     
 
ಏಕೆನ್ನ ಸಿರಿಗಳು ಕೆರೆಗಳು ಮರಗಳು ಫಲಗಳು ಬೀಯದ ಮುನ್ನ ಒಯ್ಯನೆ ಮಾಡಿ ಭೋ, ಹಾಲುಳ್ಳಲ್ಲಿ ಹಬ್ಬವನು. ಎನ್ನ ಭಕ್ತಿ-ಮುಕ್ತಿ ಸವೆಯದ ಮುನ್ನ ಲಿಂಗವೆ ಜಂಗಮವೆಂದು ಮಾಡಿ ಭೋ. ಸ್ವಾತಂತ್ರಯ್ಯ ತನ್ನನೀವ ಕಪಿಲಸಿದ್ಧಮಲ್ಲಿಕಾರ್ಜುನಾ.