ವಚನ - 400     
 
ಕರ ಕಂಗಳನು ಮನೆಯ ತೆರಹು ಮಾಡಿಯೆ ಶ್ರೋತೃ ಕರದೊಳಗೆ ಶಿವಲಿಂಗ ಸ್ಥಾಪ್ಯಗೊಳಿಸಿ ನೆನಹುಗೆಟ್ಟಾ ಸೀಮೆ ನಿಷ್ಕಳದ ಪದವುವನು ಅರಿಹಿದಾತ ಗುರು ಕಪಿಲಸಿದ್ಧಮಲ್ಲಿಕಾರ್ಜುನಾ.