ವಚನ - 761     
 
ಪುಣ್ಯವ ಮಾಡಬೇಕೆಂದು ಮರುಗಬೇಡ, ಪಾಪವ ಮಾಡದಿದ್ದಡೆ ಪುಣ್ಯ ದಿಟ. ಬೇರೆ ತೀರ್ಥ ಬೇಡ ಸತ್ಯವ ನುಡಿವಲ್ಲಿ ಸಂದಿಲ್ಲದಿಹನು. ಕಪಿಲಸಿದ್ಧಮಲ್ಲಿಕಾರ್ಜುನ ಹುಸಿಗೆ [ಹುರುಡಿಗನು]