ವಚನ - 766     
 
ಪೂಜೆಯ ಉಪಕರಣ ನೋಡಿ ಎನ್ನ ಮನಕ್ಕೆ ಬಹಳ ಬಾಧೆಯಾಯಿತ್ತು. ಗುರುವಿನ ಪರಮಗುರು ಸಂಗನ ಬಸವಯ್ಯ ಪೂಜಿಸ ಬಂದಡೆ, ಕಪಿಲಸಿದ್ಧಮಲ್ಲಿಕಾರ್ಜುನನ ಬಾಲಕ ಅಂಗವಿರಹಿತನಾದನು, ಶ್ರೀಗುರುಮೂರ್ತಿಯೆ.