ವಚನ - 913     
 
ಮುನ್ನಿನ ಭವದವರನರಸಿ ಹರಿವುದೆ ಹಾ! ಅಯ್ಯಾ! ಸುಡು! ನಿನ್ನ ಭಾಷೆ ಹೋಗಲಿ, ಕೊಟ್ಟ ಕರ್ತುವ ಬಿಟ್ಟು ಹರಿವುದೆ ಜಗವೈದ್ಯನಾಥ ಕಪಿಲಸಿದ್ಧಮಲ್ಲಿನಾಥನ.