ವಚನ - 1606     
 
ಕೆರೆಯ ಅಗಳುವ ಅಣ್ಣಂಗಳೆಲ್ಲ ಮೂಲೋಕದೆರೆಯನ ಪಾದದಲ್ಲಿ ಬಿದ್ದು ಹೊರಳಾಡುತ್ತಾರೆ ನೋಡಾ. ದೊರೆಯ ಮಾರಾರಿಯನರಿದು ತ್ರಿಪುರಾರಿ ತಾವಾಗರು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ ಯೋಗಿನಾಥಾ.