ವಚನ - 1847     
 
ಇದ್ದೊಂದು ಕಲ್ಲೊಳು ಪ್ರಸಿದ್ಧವಾಗಿಹ ಮುಗ್ಧನ ಕಂಡೆ. ಆ ಮುಗ್ಧ ಮಾತಾಡನು, ಮಾತಾಡದೆ ಸುಮ್ಮನಿರನು. ಆತನ ಸೊಮ್ಮು ಅರಿಯದು; ಅರಿಯಬೇಕೆಂದಡೆ ಕರಣಂಗಳ ಒಡನಾಟ ಆಗಬಾರದು, ನೋಡೈ ಕಪಿಲಸಿದ್ಧಮಲ್ಲಿಕಾರ್ಜುನಾ.