ವಚನ - 1425     
 
ಮನ ಮನ ಒಂದಾಗಿ ಅರಿವು ಸಯವಾದ ಬಳಿಕ ಕೊಂಡಾಡಲಿಕ್ಕೆ ಇಂಬುಂಟೆ ಹೇಳಾ? ಶಬ್ದಕ್ಕೆ ತೆರಹಿಲ್ಲ! ಗುಹೇಶ್ವರಲಿಂಗದಲ್ಲಿ ಬೆರಸಿ, ಬೇರಿಲ್ಲ ಕಾಣಾ ಸಂಗನಬಸವಣ್ಣಾ.