ವಚನ - 1443     
 
ಮಾತೆಂಬುದು ಜ್ಯೋತಿರ್ಲಿಂಗ, ಸ್ವರವೆಂಬುದು ಪರತತ್ತ್ವ; ತಾಳೋಷ್ಠಸಂಪುಟವೆಂಬುದು ನಾದಬಿಂದುಕಳಾತೀತ. ಗುಹೇಶ್ವರನ ಶರಣರು ನುಡಿದು ಸೂತಕಿಗಳಲ್ಲ ಕೇಳಾ ಮರುಳೆ.