ವಚನ - 1498     
 
ವಾಚಾತೀತಂ ಮನೋತೀತಂ ಭಾವಾತೀತಂ ಜ್ಞಾನಾತೀತಂ ನಿರಂಜನಂ ಅಣೋರಣೀಯಾನ್ ಮಹತೋಮಹೀಯಾನ್ ಎಂದೆನಿಸುವ ಅತಿಶಯಬ್ರಹ್ಮವು, ದಿವ್ಯಜ್ಞಾನವೆಂಬ ಭಕ್ತಿಮಂದಿರಕ್ಕೆ ಕರ್ತೃವಾದ ಈಶ್ವರ-ಗುಹೇಶ್ವರ.